ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವಂತೆ ಹರೀಶ್ ಆಚಾರ್ಯ ಮನವಿ.
ವಿಶ್ವದ ಅತ್ಯಂತ ದೊಡ್ಡ ಪ್ರಜಾಸತ್ತಾತ್ಮಕ ದೇಶದ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಚುನಾವಣಾ ಕರ್ತವ್ಯವನ್ನು ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಪ್ರತಿಯೊಬ್ಬ ಸಿಬ್ಬಂದಿಯ ಸಹಕಾರವೂ ಅತ್ಯಗತ್ಯವಾಗಿದೆ. ಆದರೆ ಚುನಾವಣಾ ಕಾರ್ಯ